ಅರಕಲಗೂಡು: ಸೊಳ್ಳೆ ಔಷದ ಸಿಂಪಡಣೆ ಪಟ್ಟಣದ ಕೆಇಬಿ ರಸ್ತೆಯಿಂದ ಚಾಲನೆ

ಅರಕಲಗೂಡು: ಪಟ್ಟಣದ ಎಲ್ಲಾ ವಾರ್ಡ್ ಗಳಲ್ಲಿಯೂ ಸೆಳ್ಳೆಗಳ ಕಾಟ ಹೆಚ್ಚಾಗಿದ್ದು ಈಗ ಪಟ್ಟಣದ ಎಲ್ಲಾ ವಾರ್ಡ್ ಗಳಲ್ಲಿ ಸೊಳ್ಳೆಗಳನ್ನು ನಿಯಂತ್ರಿಸುವ ಸಲುವಾಗಿ ಸೊಳ್ಳೆ ನಾಶಕ ಔಷದ ಸಿಂಪಡಣೆ ಮಾಡಲು ನಿರ್ದರಿಸಲಾಗಿದೆ. ಹಾಗೇಯೇ ಪಟ್ಟಣದ KEB ರಸ್ತೆಯಲ್ಲಿ ಪಟ್ಟಣ ಪಂಚಾಯತಿ ಸದಸ್ಯ ಪ್ರದೀಪ್ ಕುಮಾರ್ ತಮ್ಮ ವಾರ್ಡ್ನಲ್ಲಿ ಸೊಳ್ಳೆಗಳನ್ನು ನಿಯಂತ್ರಿಸುವ ಔಷದ ಸಿಂಪಡಣೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು...

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಹೆಚ್.ಯೋಗಾರಮೇಶ್ ಗೆ ಟಿಕೆಟ್ ನೀಡುವಂತೆ ಪದಾಧಿಕಾರಿಗಳು ಹಾಗೂ ಬೆಂಬಲಿಗರಿಂದ ಸಿಎಂಗೆ ಮನವಿ.

ಥೂ.. ನಿಮ್ ಯೋಗ್ಯತೆಗಿಷ್ಟು ಬೆಂಕಿ ಹಾಕ. ಸಚಿವ ಸುದಾಕರ್ ಗೆ ಮಹಿಳಾ ಛೀಮಾರಿ.