ಪೋಸ್ಟ್‌ಗಳು

ಅಕ್ಟೋಬರ್, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ರಾಮನಾಥಪುರ ತಂಬಾಕು ಮಂಡಳಿಯಲ್ಲಿ ವಿದೇಶಿ ಕಂಪನಿಗಳು ನೇರವಾಗಿ ರೈತರಿಂದ ತಂಬಾಕು ಖರೀದಿ ಮಾಡಬೇಕು. ಹೆಚ್ ಯೋಗಾರಮೇಶ್ ಒತ್ತಾಯ.

ಇಮೇಜ್
ಅರಕಲಗೂಡು: ವಿದೇಶಿ ಕಂಪನಿಗಳು ರಾಮನಾಥಪುರ ತಂಬಾಕು ಮಂಡಳಿಯಲ್ಲಿ ನೇರವಾಗಿ ಪಾಲ್ಗೊಂಡು ರೈತರಿಂದ ಹೊಗೆಸೊಪ್ಪು ಖರೀದಿಸಬೇಕೆಂದು ಹೆಚ್ ಯೋಗಾರಮೇಶ್ ಒತ್ತಾಯ. ರಾಮನಾಥಪುರ ತಂಬಾಕು ಮಂಡಳಿಗೆ ಪೊಟ್ಯಾಟೋ ಕ್ಲಬ್ ಅಧ್ಯಕ್ಷರಾದ ಯೋಗಾರಮೇಶ್ ಬೇಟಿ ನೀಡಿ ರೈತರ ಸಮಸ್ಯೆಯನ್ನು ಆಲಿಸಿ, ನಂತರ ಮಾತನಾಡಿ  ರೈತರು ಬೆಳೆದ ತಂಬಾಕಿಗೆ ಸರಿಯಾದ ಬೆಲೆ ನೀಡದೆ ವಂಚಿಸಲಾಗುತ್ತಿದೆ‌. ITC ಕಂಪನಿಯೊಂದಿಗೆ ತಂಬಾಕು ಮಂಡಳಿ ಮತ್ತು ಸರ್ಕಾರ ಒಳ‌ಒಪ್ಪಂದ ಮಾಡಿಕೊಂಡು ಇರುವ ಆರೋಪಗಳಿಗೆ. ಇಲ್ಲಿ ಬಂದಿರುವ ಎಲ್ಲಾ ಕಂಪನಿಯು ITC ಕಂಪನಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿವೆ. ITC ಕಂಪನಿ  ತಂಬಾಕು ಮಂಡಳಿಯನ್ನು ಹಿಡಿತದಲ್ಲಿ ಇಟ್ಟುಕೊಂಡಿದೆ. ಇದರಿಂದ ರೈತರಿಗ ಅನ್ಯಾಯ ಮಾಡಲಾಗುತ್ತಿದೆ. ವಿದೇಶಿ ಕಂಪನಿಗಳು ತಂಬಾಕು ಮಂಡಳಿಯಲ್ಲಿ ನೇರವಾಗಿ ಪಾಲ್ಗೊಂಡು ರೈತರಿಂದ ಹೊಗೆಸೊಪ್ಪು ಖರೀದಿಸಬೇಕು. ಹತ್ತು ಗ್ರಾಂ ಇರುವ ಒಂದು ಸಿಗರೇಟ್ ಪ್ಯಾಕ್ ಬೆಲೆ ₹165 ಇದೆ.ಆದರೆ ಒಂದು ಕೆ.ಜಿ. ಹೊಗೆಸೊಪ್ಪು ಬೆಲೆ 100 ರಿಂದ 165 ರೂ ಇದೆ.  ಒಂದು Kg ಹೊಗೆಸೊಪ್ಪಿನಿಂದ ಸಾವಿರಾರು ಸಿಗರೇಟ್ ಮಾಡಿ ಮಾರಾಟ ಮಾಡಿ ಮಾರಾಟಗಾರರು ಆದಾಯ ಮಾಡಿಕೊಳ್ಳುತ್ತಿದ್ದಾರೆ. ಇದು ಯಾವ ರೀತಿಯ ನ್ಯಾಯ ಎಂದರು. ಆದರೆ ರೈತರು ಬೆಳೆದ  ಹೊಗೆಸೊಪ್ಪಿಗೆ ಮಾತ್ರ ಉತ್ತಮ‌ ಬೆಲೆ ನೀಡದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಮುಕ್ತ ಮಾರುಕಟ್ಟೆಯಲ್ಲಿ ರೈತರು ಬೆಳೆದ ಬೆಳೆಯ

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ACF ಉದ್ಘಾಟನೆ.

ಇಮೇಜ್
ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ACF ಉದ್ಘಾಟನೆ.  ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ACF ಕರ್ನಾಟಕ ಸಂಘಟನೆಯನ್ನು  ತಾಲೂಕಾ ಮಟ್ಟದಲ್ಲಿ ರಾಮದುರ್ಗ ಘಟಕದ ಆಂಟಿ ಕರಪ್ಶನ್ ಫೋರ್ಸ್ ACF ಭ್ರಷಾಚಾರ್ ನಿಗ್ರಹ್ ಸಮಿತಿಯನ್ನು   ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.  ACF ಕರ್ನಾಟಕ ರಾಮದುರ್ಗ ಘಟಕದ ಉದ್ಘಾಟನಾ ಸಮಾರಂಭವನ್ನು ರಾಮದುರ್ಗದ ರಾಣಿ ಚನ್ನಮ್ಮ ಶಾಲಾ ಆವರಣದಲ್ಲಿ ಮಾಡಲಾಯಿತು.  ACF ಕರ್ನಾಟಕ ರಾಮದುರ್ಗ ಘಟಕದ ಲೋಗೋವನ್ನು  ACF ಬೆಳಗಾವಿ ಜಿಲ್ಲಾ ಅಧ್ಯಕ್ಷರು  ಶ್ರೀ ಬಿ ಎಚ್ ಜಮಾದಾರ  ಹಾಗೂ ಅಥಿತಿಗಳಿಂದ್ ಬಿಡುಗಡೆ ಮಾಡಲಾಯಿತು.  ಹಾಗೂ ಉದ್ಘಾಟನಾ ಸಮಾರಂಭಕೆ ಆಗಮಿಸಿದ್ ಅಥಿತಿಗಳಿಗೆ ಪ್ರಾರಂಬದಲ್ಲಿ ಮಾಲಾರ್ಪಣೆ ಮಾಡಿ ನಂತರ ಸನ್ಮಾನ ಮಾಡಲಾಯಿತು. ಹಾಗೂ ಸಾರ್ವಜನಿಕರಿಗೆ ಸರಕಾರದಿಂದ್ ಬರುವಂತೆಹ್ 126 ಯೋಜನೆಗಳನ್ನು ಉಚಿತವಾಗಿ ತಮ್ಮ್ ತಮ್ಮ್ ಮನೆಗೆ ತಲುಪುವ ವ್ಯವಸ್ಥೆ ನಮ್ಮ್ ACF ಸಮಿತಿ ಉಚಿತವಾಗಿ ಮಾಡುತ್ತದೆ ಎಂದು ಭರವಸೆ ನೀಡಿದರು .  ಈ ಸಂಧರ್ಭದಲ್ಲಿ ಶ್ರೀ ಮ್ ನಿ ಪ್ರ ಸ್ವ್ ಶಿವಮೂರ್ತಿ ಮಹಾಸ್ವಾಮಿಗಳು ಶ್ರೀ ಫಲಹಾರೇಶ್ವರ ಮಠ ಅವರಾದಿ ಶ್ರೀ ಶಿವಪಜ್ಜ ಸ್ವಾತಿಗಳು ಜಾಲಿಕಟ್ಟಿ ACF ಬೆಳಗಾವಿ ಜಿಲ್ಲಾ   ಶ್ರೀ ಬಿ ಎಚ್ ಜಮಾದಾರ ರವಿ ಸರ್ ಹಾಗೂ ಮನಿಶಿಂಗ್ ACF ರಾಮದುರ್ಗ  ತಾಲೂಕಾ ಅಧ್ಯಕ್ಷರಾದ ಮಂಜುನಾಥ್ ಕಲಾದಗಿ ರಾಮದುರ್ಗ ದಂಡಾಧಿಕಾರಿಗಳಾದ ಶ್ರೀ ಮಲ್ಲಿಕಾರ್ಜ

ರಾಮದುರ್ಗ:ಸರ್ಕಾರದ ನಿಯಮ ಪಾಲನೆ ಮಾಡದ ಬನ್ನೂರು ಗ್ರಾಮ ಪಂಚಾಯತಿ PDO.

ಇಮೇಜ್
ರಾಮದುರ್ಗ:ಸರ್ಕಾರದ ನಿಯಮ ಪಾಲನೆ ಮಾಡದ ಬನ್ನೂರು ಗ್ರಾಮ ಪಂಚಾಯತಿ PDO. ಹೌದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರು ಗ್ರಾಮ ಪಂಚಾಯಿತಿಯಲ್ಲಿ  ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಮಂತ್ರಿಗಳಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಮುಂಜಾನೆ 8 ಗಂಟೆ ಒಳಗಡೆ ಮಾಡುವ ಪೂಜೆಯನ್ನು 11ಗಂಟೆ ಆದರೂ ಪೂಜೆಯನ್ನು ಮಾಡಿರಲಿಲ್ಲ.11 ಗಂಟೆಗೆ  ಬನ್ನೂರು  ಗ್ರಾಮ ಪಂಚಾಯಿತಿಗೆ ಪಾತ್ರಕರ್ತರು ಹೋಗಿ ಎಚ್ಚರಿಸಿದಾಗ ಮತ್ತು ಪತ್ರಕರ್ತರೇ ಎಲ್ಲರನ್ನೂ ಕೂಡಿಸಿ ಗಾಂಧೀಜಿ ಅವರ ಫೋಟೋ ಪೂಜೆ ಮಾಡಲಾಯಿತು. ಹಾಗಾದರೆ ಪತ್ರಕರ್ತರು ಹೋಗಿ ಚರ್ಚೆ ಮಾಡದೆ ಇದ್ದರೆ ಬನ್ನೂರು ಗ್ರಾಮ ಪಂಚಾಯತಿಯಲ್ಲಿ ಗಾಂಧೀ ಜಯಂತಿಯ ಆಚರಣೆ ಆಗ್ತಾ ಇರಲಿಲ್ಲ. ಹೀಗಿರುವಾಗ ಈ ಗ್ರಾಮಪಂಚಾಯತಿಯ  PDO ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಈ ಗ್ರಾಮ ಪಂಚಾಯಿತಿಗೆ ಇದ್ದೂ ಇಲ್ಲದಂತಾಗಿದೆ. ಹಾಗೂ  ಗ್ರಾಮ ಪಂಚಾಯತಿ ಸಾರ್ವಜನಿಕರ ಯಾವುದೇ ಒಂದು ಕೊಂದು  ಕೊರತೆಗಳನ್ನು ಕೇಳದೆ ಇರುವ PDO ಅಧಿಕಾರಿ. ಮತ್ತು  ಪಂಚಾಯತಿಗೆ ಸಂಬಂಧಪಟ್ಟ ಕಾರ್ಯಗಳ ಬಗ್ಗೆ ಮತ್ತು ಕೆಲಸಗಳ ಬಗ್ಗೆ ಆರಿಸಿಬಂದಂತ ಸರ್ವ ಸದಸ್ಯರು PDO ಅಧಿಕಾರಿಗೆ ಚರ್ಚಿಸಿದಾಗ ಸರಿಯಾಗಿ ಮಾಹಿತಿ ಕೊಟ್ಟಿರುವುದಿಲ್ಲ. ವಾರದಲ್ಲಿ ಒಂದು ಸಾರಿ ಮಾತ್ರ ಪಂಚಾಯತಿಗೆ ಹಾಜರಾಗುತ್ತಾ ಸರ್ವ ಸದಸ್ಯರಿಗೆ ಕೆಲಸಗಳನ್ನು ಕೇಳಲು ತೊಂದರೆ ಕೊಡುವ PDO ಅಧಿಕಾರಿ.  ಮತ್ತು ಸರ್ಕಾರದಿಂದ ಬರುವಂತಹ ಎಲ್ಲ ಕೆಲಸಗಳ ಬಗ್ಗ