ಪೋಸ್ಟ್‌ಗಳು

ಡಿಸೆಂಬರ್, 2021 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು.

ಇಮೇಜ್
ಅರಕಲಗೂಡು ತಾಲ್ಲೂಕು ಕಛೇರಿ ಆವರಣದಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ 44 ಕುಟುಂಬದ ವಾರಸುದಾರರಿಗೆ ತಲಾ ಒಂದು ಲಕ್ಷದ ಚೆಕ್ ಅನ್ನು ಶಾಸಕರಾದ ಎ.ಟಿ.ರಾಮಸ್ವಾಮಿ ಅವರು ನೀಡಿದರು. ಎ.ಟಿ.ರಾಮಸ್ವಾಮಿ ಮಾತನಾಡಿ ಕೋವಿಡ್ -೧೯ ಸೊಂಕಿನಿಂದ ಚಿಕಿತ್ಸೆ ಪಲಕಾರಿಯಾಗದೇ ಮೃತಪಟ್ಟ ತಾಲ್ಲೂಕಿನ 44 ಕುಟುಂಬದ ವಾರಸುದಾರರಿಗೆ 44 ಲಕ್ಷದ ಚೆಕ್ ಗಳನ್ನು ಸರ್ಕಾರದ ವತಿಯಿಂದ  ನೀಡಲಾಗುತ್ತಿದೆ‌. ನೆನ್ನೆ ಅಸೆಂಬ್ಲಿ ಮುಗಿಯಿತು. ಮಲಗೋದು ರಾತ್ರಿ ಒಂದು ಗಂಟೆ ಆಗಿದೆ , ರಜಾ ದಿನವಾದ ಇಂದು ಸಹ ಕೆಲಸ ಮಾಡಬೇಕು ಹಣಕ್ಕಿಂತ ಕಾಲಕ್ಕೆ ಹೆಚ್ಚಿನ ಮಹತ್ವ ಕೊಟ್ಟು ನೊಂದ ಕುಟುಂಬಕ್ಕೆ ನೆರವಾಗಬೇಕು ಎಂದು ರಜಾ ದಿನವಾದ ಇಂದು ಸಹ ಕಾರ್ಯಕ್ರಮ ಇಟ್ಟುಕೊಂಡು ಚೆಕ್ ವಿತರಿಸಲಾಗುತ್ತಿದೆ. ನೆನ್ನೆ  ಸದನದಲ್ಲಿ ಇದ್ದಾಗ ನನ್ನ ಸ್ನೇಹಿತರು ಹೇಳಿದ್ರು ಇಂತಹ ಕಾಲದಲ್ಲಿ ನಿಮ್ಮಂತಹ ರಾಜಕಾರಣಿಗಳು ಆಯ್ಕೆಯಾಗುವುದು ಹೆಮ್ಮೆಯ ವಿಷಯ ಎಂದರು. ಈ ಹೆಮ್ಮೆ ನನಗಲ್ಲ, ನನ್ನನ್ನು ಆಯ್ಕೆ ಮಾಡಿದ ಜನರಿಗೆ ಈ ಮಹತ್ವ ಸಲ್ಲಬೇಕು ಎಂದಿದ್ದೇನೆ ಎಂದರು.  ಜನ ತಾಲ್ಲೂಕು ಕಛೇರಿಗೆ ಅಲೆದು ಅಲೆದು ಜನ ಸುಸ್ತು ಆಗಿದ್ದಾರೆ. ಕಂದಾಯ ಅದಾಲತ್ ಮಾಡಿ, ಸಣ್ಣ ಪುಟ್ಟ ಕೆಲಸಕ್ಕೆ ಜನರನ್ನು ಅಲೆಯದ ಹಾಗೆ ಮಾಡಿ ಆಗ ಜನ ನಿಮ್ಮನ್ನು ಪೂಜ್ಯ ಭಾವನೆಯಿಂದ ನೋಡುತ್ತಾರೆ. ಎಂದು ತಹಶಿಲ್ದಾರ್ ಅವರಿಗೆ ಕಿವಿಮಾತು ಹೇಳಿದರು. ಬೇರೆಯವರಿಗೆ ಅರಕಲಗೂಡು ತಾಲ್ಲೂಕು  ಮಾದರಿ ತಾಲ್ಲೂಕು

ಹಾಸನ:MLC ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ ಗೆಲ್ಲಿಸುವಂತೆ ಹೆಚ್.ಯೋಗಾರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮನವಿ

ಇಮೇಜ್
ಅರಕಲಗೂಡು: ನಾಳೆ ಬಿಜೆಪಿ ಜನ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರ ಸಭೆ. MLC  ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರಿಗೆ ಮತ ನೀಡಿ  ಗೆಲ್ಲಿಸುವಂತೆ ಹೆಚ್.ಯೋಗಾರಮೇಶ್ ಪತ್ರಿಕಾಗೋಷ್ಠಿಯಲ್ಲಿ ಮನವಿ ಪತ್ರಿಕಾಗೋಷ್ಠಿಯಲ್ಲಿ ಹೆಚ್.ಯೋಗಾರಮೇಶ್ ಮಾತನಾಡಿ ಭಾರತೀಯ ಜನತಾ ಪಾರ್ಟಿ ಬೆಂಗಳೂರಿನ ಕೇಂದ್ರ ಕಛೇರಿಯಲ್ಲಿ ರಾಜ್ಯಾಧ್ಯಕ್ಷರಾದ ನಳೀನ್‌ ಕುಮಾರ್ ಕಟೀಲ್‌ ನೇತೃತ್ವದಲ್ಲಿ, ಹಾಗೂ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ, ರವಿಕುಮಾರ್, ಜಿಲ್ಲಾಧ್ಯಕ್ಷರಾದ ಸುರೇಶ್ ಉಲ್ಲಹಳ್ಳಿ ಹಾಗೂ ಕಾರ್ಯಕರ್ತರ  ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಪಕ್ಷವನ್ನು ಬಲಪಡಿಸಬೇಕು ಎಂಬ ದೃಷ್ಟಿಯಲ್ಲಿ ಕೆಲಸ ಮಾಡುತ್ತಿದ್ದು  ಹಾಸನ ಜಿಲ್ಲೆಯ ವಿಧಾನ ಪರಿಷತ್ ಬಿಜೆಪಿ ಅಭ್ಯರ್ಥಿ ವಿಶ್ವನಾಥ್ ಅವರನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕಿದೆ ಈ ನಿಟ್ಟಿನಲ್ಲಿ ನಾಳೆ ಸಭೆ ನಡೆಯಲಿದೆ. ಗ್ರಾಮಗಳ ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರದ ನರೇಂದ್ರ ಮೋದಿ ಸರ್ಕಾರ ಗ್ರಾಮ ಪಂಚಾಯತಿಯನ್ನು ಸದೃಢ ಮಾಡಬೇಕು ಎಂದು ಗ್ರಾಮ ಪಂಚಾಯಿತಿಗೆ ಅತಿ ಹೆಚ್ಚಿನ ಹಣ ಬಿಡುಗಡೆ ಮಾಡಿದೆ. ಇನ್ನು ಹೆಚ್ಚಿನ ಅಭಿವೃದ್ಧಿ ಮಾಡಲು ಭಾರತೀಯ ಜನತಾ ಪಾರ್ಟಿ ಬೆಂಬಲಿಸಬೇಕಿದೆ. ಈ ದೃಷ್ಟಿಯಿಂದ ಗ್ರಾಮ ಪಂಚಾಯತಿ ಸದಸ್ಯರಲ್ಲಿ ಮನವಿ ಮಾಡಿ ಬಿಜೆಪಿ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡುತ್ತೇನೆ. ನಮ್ಮ ಅರಕಲಗೂಡು ತಾಲ್ಲೂಕಿನಿಂದ ಬಿಜೆಪಿ ಬೆಂಬಲಿತ ಅ