ಪೋಸ್ಟ್‌ಗಳು

ಜುಲೈ, 2024 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು

ಇಮೇಜ್
ಇಮ್ಮಡಿ ಸಿದ್ದರಾಮೇಶ್ವರ ಶ್ರೀ ದೀಕ್ಷಾ ರಜತ ಮಹೋತ್ಸವ 20 ರಂದು ಚಿತ್ರದುರ್ಗದ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಅವರ ದೀಕ್ಷಾ ರಜತ ಮಹೋತ್ಸವ ಜುಲೈ 20 ರಂದು ಗುರುಪೀಠದ ಆವರಣದಲ್ಲಿ ನಡೆಯಲಿದೆ ಎಂದು ಭೋವಿ ಸಮಾಜದ ಮುಖಂಡ ಪವನ್ ಕುಮಾರ್ ಶಿರ್ವ ತಿಳಿಸಿದರು... ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸುವವರು ,ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೃತಿ ಬಿಡುಗಡೆ ಮಾಡುವವರು ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವರಾದ ಶಿವರಾಜ್ ತಂಗಡಗಿ ಅಧ್ಯಕ್ಷತೆ ವಹಿಸುವವರು ,ಮಂತ್ರಾಲಯದ ಸುಭುಧೇಂದ್ರ ತೀರ್ಥರು ಹಾಗೂ ನಾಡಿನ ಮಠಾಧೀಶರು ಹಾಗೂ ಶಾಸಕರು ಭಾಗವಹಿಸುವವರು... ಸುಮಾರು 2‌ ಲಕ್ಷಕ್ಕೂ ಹೆಚ್ಚು ಜನ ಭಾಗವಹಿಸುವ ನೀರಿಕ್ಷೆ ಇದೆ...ತಾವೆಲ್ಲ ಭೋವಿ ಸಮಾಜದವರು ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಭೋವಿ ಸಮಾಜ ಮುಖಂ ಡ ಪವನ್ ಕುಮಾರ್ ಶಿರ್ವ ಅವರು ಮಾಧ್ಯಮದ ಮುಖಾಂತರ ವಿನಂತಿ ಮಾಡಿದರು