ಪೋಸ್ಟ್‌ಗಳು

ಬೆಳಗಾವಿ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ರಾಮದುರ್ಗ: ವಿಶ್ವ ರೇಬಿಸ್ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ದಿನ.46 ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು

ಇಮೇಜ್
ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ವಿಶ್ವ ರೇಬಿಸ್ ದಿನಾಚರಣೆ ರಾಮದುರ್ಗ 46 ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು ಬೆಳಗಾವಿ ಜಿಲ್ಲೆಯ  ರಾಮದುರ್ಗ ಪಟ್ಟಣದ ಹೊರವಲೆಯ ದಲ್ಲಿ ಇದ್ದ ಪಶು ಸಂಗೋಪನಾ ಇಲಾಖೆ ರಾಮದುರ್ಗ ತಾಲೂಕಿನ ಪಶು ಆಸ್ಪತ್ರೆ  ಆವರಣದಲ್ಲಿ ವಿಶ್ವ ರೇಬಿಸ್ ದಿನದ ಅಂಗವಾಗಿ ಶ್ವಾನಗಳಿಗೆ ಉಚಿತ ರೇಬಿಸ್  46 ಶ್ವಾನಗಳಿಗೆ ಲಸಿಕೆ ಹಾಕಲಾಯಿತು    ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ವಿಶ್ವ ರೇಬಿಸ್ ದಿನಾಚರಣೆ  ಅಂಗವಾಗಿ  ರಾಮದುರ್ಗ ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಶು ಆಸ್ಪತ್ರೆ ಆವರಣದಲ್ಲಿ  ರಾಮದುರ್ಗ ತಾಲೂಕಿನ ಸುತ್ತಮುತ್ತಲಿನ ಎಲ್ಲಾ ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಅಲ್ಲಿ ಒಟ್ಟು 46 ಶ್ವಾನಗಳಿಗೆ ಲಸಿಕೆ  ನೀಡಲಾಯಿತು.  ಈ ಸಂದರ್ಭದಲ್ಲಿ ಪಶು ಸಂಗೋಪನಾ ಇಲಾಖೆ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಯಾದ ಡಾಕ್ಟರ್ ಗಿರೀಶ್ ಪಾಟೀಲ್. ನಾಮದೇವ ಪಮ್ಮಾರ,ಸಿಬ್ಬಂದಿವರ್ಗ್ ಮತ್ತು  ಸುತ್ತಮುತ್ತಲಿನ ಗ್ರಾಮದ  ಕುರುಬರು,ರೈತರು ಹಾಗೂ ರಾಮದುರ್ಗರದ ಶ್ವಾನಗಳನ್ನು ಸಾಕಿದ ಮಾಲೀಕರು ಉಪಸ್ಥಿತರಿದ್ದರು. ವರದಿ - ಎಂ ಕೆ ಯಾದವಾಡ ರಾಮದುರ್ಗ

ರಾಮದುರ್ಗ:ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ಜನರು ನೆಮ್ಮದಿ ಬದುಕು ಸಾಧ್ಯ. ಮಾಜಿ ಶಾಸಕ ಅಶೋಕ ಪಟ್ಟಣ.

ಇಮೇಜ್
ರಾಮದುರ್ಗಃ ಮಹಾತ್ಮಾ ಗಾಂಧಿವರ ಕನಸು ಗ್ರಾಮಗಳ ಅಭಿವೃದ್ಧಿ ಆಗಬೇಕು ಜನರಿಗೆ ಸ್ಥಳದಲ್ಲಿಯೇ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಅವರ ಪರಿಕಲ್ಪನೆ ನೆನಸಾಗಬೇಕಾದರೆ ಎಲ್ಲರೂ ಒಂದಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮೀಸಬೇಕು ಅಂದರೆ ಮಾತ್ರ ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯಕ್ಕೆ ಕಾರ್ಯಕ್ರಮಕ್ಕೆ ಒಂದು ಅರ್ಥ ಬರುತ್ತದೆ ಎಂದು ಮಾಜಿ ಶಾಸಕ ಅಶೋಕ ಪಟ್ಟಣ ಹೇಳಿದರು. ಸ್ಥಳಿಯ ಅಶೋಕ ಪಟ್ಟಣ ಅವರ ತೋಟದ ಮನೆಯಲ್ಲಿ ಮಹಾತ್ಮಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಪೂರ್ವಭಾವಿ ಸಾಮಾಜೀಕ ಜಾಲತಾಣ ಹಾಗೂ ಮುಖಂಡರ ಮತ್ತು ಭೂತÀ ಏಜಂಟರು, ಪದಾಧಿಕಾರಿಗಳ ಸಭೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಪರಿಷ್ಕರಣೆ ಮತ್ತು  ಶಿಕ್ಷಕರ ಹಾಗೂ ಪದವೀಧರರ ಚುನಾವಣೆಯ ಕುರಿತು ಪೂರ್ವಭಾವಿ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗಾಂಧೀಜಿಯವರು ಪ್ರತಿ ಗ್ರಾಮಗಳ ಜನರು ಸ್ವಾವಲಂಬಿಗಳಾಗಬೇಕು, ಭಾರತದ ಭವಿಷ್ಯ ಹಳ್ಳಿಗಳಲ್ಲಿ ಅಡಗಿದೆ. ಸಾಮಾಜೀಕ, ರಾಜಕೀಯ, ಅರ್ಥಿಕ, ಪ್ರಜಾಪ್ರಭುತ್ವದ ಅಭಿವೃದ್ದಿಯನ್ನು ತಳ ಮಟ್ಟದಿಂದ ಬಲಿಷ್ಠವಾಗಿ ಗ್ರಾಮ ಪಂಚಾಯತ ರಾಜ್ ವ್ಯವಸ್ಥೆಯಲ್ಲಿ ಜನರಿಗೆ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸುವ ಕಲ್ಪನೆ ಒಂದು ಕಡೆಯಾದರೆ ಎಲ್ಲರೂ ಸಮಾನತೆಯಿಂದ ಇರಬೇಕು ಎಂದು ಮಹದಾಸೆಯಾಗಿತ್ತು ಆದ್ದರಿಂದ ಎಲ್ಲರೂ ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ಸಾಗಬೇಕಿದೆ. ಹಿಂದನಿಂದಲೂ ದೇಶದ ಅಭಿವೃದ್ದಿಗೆ ಯಾರು ಶ್ರಮಿಸಿದ್ದಾರೆ ಅ