ಪೋಸ್ಟ್‌ಗಳು

ರಾಮದುರ್ಗ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಪ್ರವೇಶ ಶುಲ್ಕ ಕಡಿಮೆ ಮಾಡುವಂತೆ ಮತ್ತು ಮೂಲಭೂತ ಸೌಕರ್ಯ ಕಲ್ಪಿಸುವಂತೆ ತಹಶಿಲ್ದಾರರ ಮೂಲಕ ವಿದ್ಯಾರ್ಥಿಗಳಿಂದ ಮನವಿ

ಇಮೇಜ್
ರಾಮದುರ್ಗ ತಾಲೂಕು ಶುಲ್ಕ ಕಡಿಮೆ ಮಾಡುವಂತೆ ಮತ್ತು ಮೂಲಭೂತ ಸೌಕರ್ಯ ಕಲ್ಪಿಸುವಂತೆ ತಹಶಿಲ್ದಾರರ ಮೂಲಕ ವಿದ್ಯಾರ್ಥಿಗಳಿಂದ ಮನವಿ  ಹೌದು ವಿಕ್ಷಕರೇ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ವಿಶ್ವಭಾರತಿ ಪ್ರಥಮ ದರ್ಜೆ ಮಹಾವಿದ್ಯಾಲಯ ತುರನೂರದಲ್ಲಿ ದುಬಾರಿ ಪ್ರವೇಶ ವಸೂಲಾತಿ ಮಾಡುತ್ತಿರುವದು ಮತ್ತು ಈ ಕಾಲೇಜು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಅದರ ನಿಟ್ಟಿನಲ್ಲಿ ವಿದ್ಯಾರ್ಥಿವೃಂದ ವು ಪ್ರವೇಶ ಶುಲ್ಕವನ್ನು  ಕಡಿಮೆ ಮಾಡಬೇಕು ಮತ್ತು ಆದಷ್ಟು ಬೇಗ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕೆಂದು ಮಾನ್ಯ ರಾಮದುರ್ಗ ತಹಶೀಲ್ದಾರಾದ ಮಲ್ಲಿಕಾರ್ಜುನ್ ಹೆಗ್ಗಣ್ಣವರ್  ಮೂಲಕ ಜಿಲ್ಲಾಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ಮೇಲಾಧಿಕಾರಿಗಳಿಗೆ ಮನವಿ ನೀಡಿದರು.     ಮಹಾವಿದ್ಯಾಲಯದ ಆಡಳಿತ ಮಂಡಳಿಯು ಪ್ರತಿ ವರ್ಷ ಪ್ರವೇಶ ಶುಲ್ಕವನ್ನು ದುಬಾರಿಗೊಳಿಸುತ್ತಾ ಹೋಗುತ್ತಿದೆ . ಅದರಂತೆ ಈ ಭಾರಿಯೂ ವಿದ್ಯಾರ್ಥಿಗಳಿಂದ ದುಬಾರಿ ಶುಲ್ಕ ವಸೂಲಿ ಮಾಡುತ್ತಿದೆ . ಕೊರೋನಾನಂತಹ ಮಹಾಮಾರಿಯಿಂದ ನಮ್ಮ ಪಾಲಕರು ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು , ಇಷ್ಟು ಪಾವತಿ ಶುಲ್ಕವನ್ನು ಭರಿಸುವುದು ಕಷ್ಟಸಾಧ್ಯ . ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಸುತ್ತೋಲೆಯ ಪ್ರಕಾರ ಪ್ರವೇಶಾತಿ ಶುಲ್ಕವು ಪರಿಶಿಷ್ಟ ಜಾತಿ | ಪರಿಶಿಷ್ಟ ಪಂಗಡ ದ ವಿದ್ಯಾರ್ಥಿಗಳಿಗೆ ರೂ 470 / - ಗಳು ಮತ್ತು ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ರೂ 532 /- ಗಳು