ಪೋಸ್ಟ್‌ಗಳು

mandya KR PETE ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

KR ಪೇಟೆ‌: ಸಾಲಭಾಧೆಯಿಂದ ಮನನೊಂದು ರೈತನೋರ್ವ ನೆಣು ಬಿಗಿದುಕೊಂಡು ಆತ್ಮಹತ್ಯೆ.

ಇಮೇಜ್
ಕೆ ಆರ್ ಪೇಟೆ: ಸಾಲಭಾಧೆ, ನೇಣು ಬಿಗಿದುಕೊಂಡು  ರೈತ ಆತ್ಮಹತ್ಯೆ ಸಾಲಭಾಧೆಯಿಂದ ಮನನೊಂದು ರೈತನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ನಡೆದಿದೆ. ಕೆ.ಆರ್. ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಕುಮಾರ(65) ಆತ್ಮಹತ್ಯೆ ಮಾಡಿಕೊಂಡ ರೈತನಾಗಿದ್ದು,  ಮೃತ ರೈತ ೨ ಎಕರೆ ಜಮೀನು ಹೊಂದಿದ್ದ ರೈತ ಕೃಷಿಗಾಗಿ 5 ಲಕ್ಷ ಸಾಲ ಮಾಡಿದ್ದ. ಕೃಷಿಯಲ್ಲಿ ಮಾಡಿದ ಸಾಲ ತೀರಿಸಲು ಸಾಧ್ಯವಾಗದೆ ಸಾಲಭಾಧೆಗೆ ಬೇಸತ್ತು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.. ಈ ಸಂಬಂಧ ಕೆ.ಆರ್.ಪೇಟೆ  ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ವರದಿ : ಸಿ ಆರ್ ಜಗದೀಶ್ ಕೆ ಆರ್ ಪೇಟೆ, ಮಂಡ್ಯ ಜಿಲ್ಲೆ*