ಪೋಸ್ಟ್‌ಗಳು

ಹಿರಿಯಣ್ಣಕುಮಾರ್ ಮತ್ತು ಸಹ ಶಿಕ್ಷಕಿ ವೀಣಾ ಇವರಿಬ್ಬರನ್ನು ಕಡ್ಡಾಯವಾಗಿ ಶಣವಿನಕುಪ್ಪೆ ಶಾಲೆಯಲ್ಲಿಯೇ ಮುಂದುವರಿಸಬೇಕು.BEO ಗೆ ಪೋಷಕರ ಮನವಿ

ಇಮೇಜ್
ಹಿರಿಯಣ್ಣಕುಮಾರ್ ಮತ್ತು ಸಹ ಶಿಕ್ಷಕಿ ವೀಣಾ ಇವರಿಬ್ಬರನ್ನು ಕಡ್ಡಾಯವಾಗಿ ಶಣವಿನಕುಪ್ಪೆ ಶಾಲೆಯಲ್ಲಿಯೇ ಮುಂದುವರಿಸಬೇಕು. ಇಲ್ಲವಾದರೇ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸುತ್ತೇವೆ.ಇದಕ್ಕೆ ಅವಕಾಶ ಮಾಡಿ ಕೊಡಬಾರದು. BEO ಗೆ ಪೋಷಕರ ಮನವಿ. ಅರಕಲಗೂಡು : ತಾಲೂಕಿನ ಶಣವಿನಕುಪ್ಪೆ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಹಿನ್ನಡೆಯಾಗಿದ್ದು,ಕೂಡಲೇ ಅಗತ್ಯಶಿಕ್ಷಕರನ್ನು ನೇಮಿಸಬೇಕೆಂದು ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ. ಕರ್ತವ್ಯಲೋಪ ಹಿನ್ನೆಲೆ ಶಾಲೆಯ ಪ್ರಭಾರ ಮುಖ್ಯಶಿಕ್ಷಕ ಹಿರಿಯಣ್ಣಕುಮಾರ್ ಅವರ ವರ್ಗಾವಣೆಗೆ ಗ್ರಾಪಂ ಸದಸ್ಯರು ಕ್ಷೇತ್ರಶಿಕ್ಷಣಾಧಿಕಾರಿಗೆ ದೂರು ನೀಡಿದ್ದರು.ಇದರ ಅನ್ವಯ ಬಿಇಒ ಶಾಲೆಗೆ ಭೇಟಿನೀಡಿ ವಿದ್ಯಾರ್ಥಿಗಳು.ಪೋಷಕರುಗಳ ಸಭೆ ನಡೆಸಿ ವಾಸ್ತವತೆಯನ್ನು ತಿಳಿದುಕೊಂಡಿದ್ದಾರೆ. ಇದಾದ ಬಳಿಕ ಹಿರಿಯಣ್ಣಕುಮಾರ್ ರಜೆ ಮೇಲೆ ಹೋಗಿದ್ದಾರೆ.ಇರುವ ಇಬ್ಬರು ಶಿಕ್ಷಕರಿಂದ ೯೦ಮಕ್ಕಳಿಗೆ ಪಾಠಪ್ರವಚನ ಸರಿಯಾಗಿ ಆಗುತ್ತಿಲ್ಲ.ಮಕ್ಕಳಿಗೆ ಉತ್ತಮ ರೀತಿಯಲ್ಲಿ ಶಿಕ್ಷಣವನ್ನು ಪ್ರಭಾರಿ ಮುಖ್ಯಶಿಕ್ಷಕರಾದ ಹಿರಿಯಣ್ಣಕುಮಾರ್ ಮತ್ತು ಸಹ ಶಿಕ್ಷಕಿ ವೀಣಾ ಅವರುಗಳು ನೀಡುತಿದ್ದಾರೆ.ಇವರಿಬ್ಬರನ್ನು ಕಡ್ಡಾಯವಾಗಿ ಶಣವಿನಕುಪ್ಪೆ ಶಾಲೆಯಲ್ಲಿಯೇ ಮುಂದುವರಿಸಬೇಕು.ಇಲ್ಲವಾದರೇ ಮಕ್ಕಳನ್ನು ಬೇರೆ ಶಾಲೆಗೆ ಸೇರಿಸುತ್ತೇವೆ.ಇದಕ್ಕೆ ಅ

ರಾಮನಾಥಪುರ ತಂಬಾಕು ಮಂಡಳಿಯಲ್ಲಿ ವಿದೇಶಿ ಕಂಪನಿಗಳು ನೇರವಾಗಿ ರೈತರಿಂದ ತಂಬಾಕು ಖರೀದಿ ಮಾಡಬೇಕು. ಹೆಚ್ ಯೋಗಾರಮೇಶ್ ಒತ್ತಾಯ.

ಇಮೇಜ್
ಅರಕಲಗೂಡು: ವಿದೇಶಿ ಕಂಪನಿಗಳು ರಾಮನಾಥಪುರ ತಂಬಾಕು ಮಂಡಳಿಯಲ್ಲಿ ನೇರವಾಗಿ ಪಾಲ್ಗೊಂಡು ರೈತರಿಂದ ಹೊಗೆಸೊಪ್ಪು ಖರೀದಿಸಬೇಕೆಂದು ಹೆಚ್ ಯೋಗಾರಮೇಶ್ ಒತ್ತಾಯ. ರಾಮನಾಥಪುರ ತಂಬಾಕು ಮಂಡಳಿಗೆ ಪೊಟ್ಯಾಟೋ ಕ್ಲಬ್ ಅಧ್ಯಕ್ಷರಾದ ಯೋಗಾರಮೇಶ್ ಬೇಟಿ ನೀಡಿ ರೈತರ ಸಮಸ್ಯೆಯನ್ನು ಆಲಿಸಿ, ನಂತರ ಮಾತನಾಡಿ  ರೈತರು ಬೆಳೆದ ತಂಬಾಕಿಗೆ ಸರಿಯಾದ ಬೆಲೆ ನೀಡದೆ ವಂಚಿಸಲಾಗುತ್ತಿದೆ‌. ITC ಕಂಪನಿಯೊಂದಿಗೆ ತಂಬಾಕು ಮಂಡಳಿ ಮತ್ತು ಸರ್ಕಾರ ಒಳ‌ಒಪ್ಪಂದ ಮಾಡಿಕೊಂಡು ಇರುವ ಆರೋಪಗಳಿಗೆ. ಇಲ್ಲಿ ಬಂದಿರುವ ಎಲ್ಲಾ ಕಂಪನಿಯು ITC ಕಂಪನಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿವೆ. ITC ಕಂಪನಿ  ತಂಬಾಕು ಮಂಡಳಿಯನ್ನು ಹಿಡಿತದಲ್ಲಿ ಇಟ್ಟುಕೊಂಡಿದೆ. ಇದರಿಂದ ರೈತರಿಗ ಅನ್ಯಾಯ ಮಾಡಲಾಗುತ್ತಿದೆ. ವಿದೇಶಿ ಕಂಪನಿಗಳು ತಂಬಾಕು ಮಂಡಳಿಯಲ್ಲಿ ನೇರವಾಗಿ ಪಾಲ್ಗೊಂಡು ರೈತರಿಂದ ಹೊಗೆಸೊಪ್ಪು ಖರೀದಿಸಬೇಕು. ಹತ್ತು ಗ್ರಾಂ ಇರುವ ಒಂದು ಸಿಗರೇಟ್ ಪ್ಯಾಕ್ ಬೆಲೆ ₹165 ಇದೆ.ಆದರೆ ಒಂದು ಕೆ.ಜಿ. ಹೊಗೆಸೊಪ್ಪು ಬೆಲೆ 100 ರಿಂದ 165 ರೂ ಇದೆ.  ಒಂದು Kg ಹೊಗೆಸೊಪ್ಪಿನಿಂದ ಸಾವಿರಾರು ಸಿಗರೇಟ್ ಮಾಡಿ ಮಾರಾಟ ಮಾಡಿ ಮಾರಾಟಗಾರರು ಆದಾಯ ಮಾಡಿಕೊಳ್ಳುತ್ತಿದ್ದಾರೆ. ಇದು ಯಾವ ರೀತಿಯ ನ್ಯಾಯ ಎಂದರು. ಆದರೆ ರೈತರು ಬೆಳೆದ  ಹೊಗೆಸೊಪ್ಪಿಗೆ ಮಾತ್ರ ಉತ್ತಮ‌ ಬೆಲೆ ನೀಡದೆ ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಮುಕ್ತ ಮಾರುಕಟ್ಟೆಯಲ್ಲಿ ರೈತರು ಬೆಳೆದ ಬೆಳೆಯ

ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ACF ಉದ್ಘಾಟನೆ.

ಇಮೇಜ್
ಬೆಳಗಾವಿ ಜಿಲ್ಲೆಯ ರಾಮದುರ್ಗದಲ್ಲಿ ACF ಉದ್ಘಾಟನೆ.  ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ACF ಕರ್ನಾಟಕ ಸಂಘಟನೆಯನ್ನು  ತಾಲೂಕಾ ಮಟ್ಟದಲ್ಲಿ ರಾಮದುರ್ಗ ಘಟಕದ ಆಂಟಿ ಕರಪ್ಶನ್ ಫೋರ್ಸ್ ACF ಭ್ರಷಾಚಾರ್ ನಿಗ್ರಹ್ ಸಮಿತಿಯನ್ನು   ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಾಯಿತು.  ACF ಕರ್ನಾಟಕ ರಾಮದುರ್ಗ ಘಟಕದ ಉದ್ಘಾಟನಾ ಸಮಾರಂಭವನ್ನು ರಾಮದುರ್ಗದ ರಾಣಿ ಚನ್ನಮ್ಮ ಶಾಲಾ ಆವರಣದಲ್ಲಿ ಮಾಡಲಾಯಿತು.  ACF ಕರ್ನಾಟಕ ರಾಮದುರ್ಗ ಘಟಕದ ಲೋಗೋವನ್ನು  ACF ಬೆಳಗಾವಿ ಜಿಲ್ಲಾ ಅಧ್ಯಕ್ಷರು  ಶ್ರೀ ಬಿ ಎಚ್ ಜಮಾದಾರ  ಹಾಗೂ ಅಥಿತಿಗಳಿಂದ್ ಬಿಡುಗಡೆ ಮಾಡಲಾಯಿತು.  ಹಾಗೂ ಉದ್ಘಾಟನಾ ಸಮಾರಂಭಕೆ ಆಗಮಿಸಿದ್ ಅಥಿತಿಗಳಿಗೆ ಪ್ರಾರಂಬದಲ್ಲಿ ಮಾಲಾರ್ಪಣೆ ಮಾಡಿ ನಂತರ ಸನ್ಮಾನ ಮಾಡಲಾಯಿತು. ಹಾಗೂ ಸಾರ್ವಜನಿಕರಿಗೆ ಸರಕಾರದಿಂದ್ ಬರುವಂತೆಹ್ 126 ಯೋಜನೆಗಳನ್ನು ಉಚಿತವಾಗಿ ತಮ್ಮ್ ತಮ್ಮ್ ಮನೆಗೆ ತಲುಪುವ ವ್ಯವಸ್ಥೆ ನಮ್ಮ್ ACF ಸಮಿತಿ ಉಚಿತವಾಗಿ ಮಾಡುತ್ತದೆ ಎಂದು ಭರವಸೆ ನೀಡಿದರು .  ಈ ಸಂಧರ್ಭದಲ್ಲಿ ಶ್ರೀ ಮ್ ನಿ ಪ್ರ ಸ್ವ್ ಶಿವಮೂರ್ತಿ ಮಹಾಸ್ವಾಮಿಗಳು ಶ್ರೀ ಫಲಹಾರೇಶ್ವರ ಮಠ ಅವರಾದಿ ಶ್ರೀ ಶಿವಪಜ್ಜ ಸ್ವಾತಿಗಳು ಜಾಲಿಕಟ್ಟಿ ACF ಬೆಳಗಾವಿ ಜಿಲ್ಲಾ   ಶ್ರೀ ಬಿ ಎಚ್ ಜಮಾದಾರ ರವಿ ಸರ್ ಹಾಗೂ ಮನಿಶಿಂಗ್ ACF ರಾಮದುರ್ಗ  ತಾಲೂಕಾ ಅಧ್ಯಕ್ಷರಾದ ಮಂಜುನಾಥ್ ಕಲಾದಗಿ ರಾಮದುರ್ಗ ದಂಡಾಧಿಕಾರಿಗಳಾದ ಶ್ರೀ ಮಲ್ಲಿಕಾರ್ಜ

ರಾಮದುರ್ಗ:ಸರ್ಕಾರದ ನಿಯಮ ಪಾಲನೆ ಮಾಡದ ಬನ್ನೂರು ಗ್ರಾಮ ಪಂಚಾಯತಿ PDO.

ಇಮೇಜ್
ರಾಮದುರ್ಗ:ಸರ್ಕಾರದ ನಿಯಮ ಪಾಲನೆ ಮಾಡದ ಬನ್ನೂರು ಗ್ರಾಮ ಪಂಚಾಯತಿ PDO. ಹೌದು ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬನ್ನೂರು ಗ್ರಾಮ ಪಂಚಾಯಿತಿಯಲ್ಲಿ  ಗಾಂಧಿ ಜಯಂತಿ ಹಾಗೂ ಮಾಜಿ ಪ್ರಧಾನಿ ಮಂತ್ರಿಗಳಾದ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಮುಂಜಾನೆ 8 ಗಂಟೆ ಒಳಗಡೆ ಮಾಡುವ ಪೂಜೆಯನ್ನು 11ಗಂಟೆ ಆದರೂ ಪೂಜೆಯನ್ನು ಮಾಡಿರಲಿಲ್ಲ.11 ಗಂಟೆಗೆ  ಬನ್ನೂರು  ಗ್ರಾಮ ಪಂಚಾಯಿತಿಗೆ ಪಾತ್ರಕರ್ತರು ಹೋಗಿ ಎಚ್ಚರಿಸಿದಾಗ ಮತ್ತು ಪತ್ರಕರ್ತರೇ ಎಲ್ಲರನ್ನೂ ಕೂಡಿಸಿ ಗಾಂಧೀಜಿ ಅವರ ಫೋಟೋ ಪೂಜೆ ಮಾಡಲಾಯಿತು. ಹಾಗಾದರೆ ಪತ್ರಕರ್ತರು ಹೋಗಿ ಚರ್ಚೆ ಮಾಡದೆ ಇದ್ದರೆ ಬನ್ನೂರು ಗ್ರಾಮ ಪಂಚಾಯತಿಯಲ್ಲಿ ಗಾಂಧೀ ಜಯಂತಿಯ ಆಚರಣೆ ಆಗ್ತಾ ಇರಲಿಲ್ಲ. ಹೀಗಿರುವಾಗ ಈ ಗ್ರಾಮಪಂಚಾಯತಿಯ  PDO ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳು ಈ ಗ್ರಾಮ ಪಂಚಾಯಿತಿಗೆ ಇದ್ದೂ ಇಲ್ಲದಂತಾಗಿದೆ. ಹಾಗೂ  ಗ್ರಾಮ ಪಂಚಾಯತಿ ಸಾರ್ವಜನಿಕರ ಯಾವುದೇ ಒಂದು ಕೊಂದು  ಕೊರತೆಗಳನ್ನು ಕೇಳದೆ ಇರುವ PDO ಅಧಿಕಾರಿ. ಮತ್ತು  ಪಂಚಾಯತಿಗೆ ಸಂಬಂಧಪಟ್ಟ ಕಾರ್ಯಗಳ ಬಗ್ಗೆ ಮತ್ತು ಕೆಲಸಗಳ ಬಗ್ಗೆ ಆರಿಸಿಬಂದಂತ ಸರ್ವ ಸದಸ್ಯರು PDO ಅಧಿಕಾರಿಗೆ ಚರ್ಚಿಸಿದಾಗ ಸರಿಯಾಗಿ ಮಾಹಿತಿ ಕೊಟ್ಟಿರುವುದಿಲ್ಲ. ವಾರದಲ್ಲಿ ಒಂದು ಸಾರಿ ಮಾತ್ರ ಪಂಚಾಯತಿಗೆ ಹಾಜರಾಗುತ್ತಾ ಸರ್ವ ಸದಸ್ಯರಿಗೆ ಕೆಲಸಗಳನ್ನು ಕೇಳಲು ತೊಂದರೆ ಕೊಡುವ PDO ಅಧಿಕಾರಿ.  ಮತ್ತು ಸರ್ಕಾರದಿಂದ ಬರುವಂತಹ ಎಲ್ಲ ಕೆಲಸಗಳ ಬಗ್ಗ

ರಾಮದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಹಾರ ಪೋಷಣಾ ಮಾಸಾಚರಣೆ.

ಇಮೇಜ್
ರಾಮದುರ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಆಹಾರ ಪೋಷಣಾ ಮಾಸಾಚರಣೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ವತಿಯಿಂದ ಆಹಾರ ಪೋಷಣಾ ಮಾಸಾಚರಣೆ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ ಕಾರ್ಯಕ್ರದ ಉದ್ಘಾಟನೆಯ ನ್ನು ರಾಮದುರ್ಗ ಶಾಸಕರಾದ ಮಹದೇವಪ್ಪ ಯಾದವಾಡ ಮತ್ತು ತಾಲೂಕು ಆಡಳಿತದ ಮುಖ್ಯ ಅಧಿಕಾರಿಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಚಾಲನೆ ನೀಡಿದರು.  ಈ ಸಂದರ್ಭದಲ್ಲಿ ಪೋಷಣಾ ಮಾಸಾಚರಣೆ ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಸಿದ್ದಪಡಿಸಿದ ಪೌಷ್ಟಿಕ ಆಹಾರವನ್ನು ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರು ವೀಕ್ಷಣೆ ಮಾಡಿದರು.ಮತ್ತು ರಾಮದುರ್ಗ ತಾಲೂಕ ಮಕ್ಕಳ ಮತ್ತು ಮಹಿಳಾ ಶಿಶು ಅಭಿವೃದ್ಧಿ ಅಧಿಕಾರಿಗಳ ತಂಡದೊಂದಿಗೆ  ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮವನ್ನು ಮತ್ತು ಮಕ್ಕಳಿಗೆ ಅನ್ನಪ್ರಾಶನ,ಭಾಗ್ಯಲಕ್ಷ್ಮೀ ಫಲಾನುಭವಿಗಳಿಗೆ ಬಾಂಡ್ ವಿತರಣೆ, ಮಕ್ಕಳ ಜನ್ಮದಿನವನ್ನು ಆಚರಿಸುವ ಮೂಲಕ ವಿಶೇಷವಾಗಿ ಪೋಷಣಾ ಮಾಸಾಚರಣೆ  ಆಚರಣೆ ಮಾಡಿದರು,    ಈ ಕಾರ್ಯಕ್ರಮದಲ್ಲಿ ಪುರಸಭೆ ಅಧ್ಯಕ್ಷರಾದ ಎಸ್.ಎಮ್.ಬೆನ್ನೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ ಬೆಳಗಾವಿಯ ಉಪ ನಿರ್ದೇಶಕರಾದ ಬಸವರಾಜ ವರವಟ್ಟಿ,ಶ್ರೀ ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ಅಧ್ಯಕ್ಷರಾದ ಮಲ್ಲಣ್ಣ ಯಾದವಾಡ,ರಾಮದುರ್ಗದ ಶಿಶ

ರಾಮದುರ್ಗ: ವಿಶ್ವ ರೇಬಿಸ್ ದಿನಾಚರಣೆ ಹಾಗೂ ಅಜಾದಿ ಕಾ ಅಮೃತ ಮಹೋತ್ಸವ ದಿನ.46 ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು

ಇಮೇಜ್
ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ವಿಶ್ವ ರೇಬಿಸ್ ದಿನಾಚರಣೆ ರಾಮದುರ್ಗ 46 ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕೆ ನೀಡಲಾಯಿತು ಬೆಳಗಾವಿ ಜಿಲ್ಲೆಯ  ರಾಮದುರ್ಗ ಪಟ್ಟಣದ ಹೊರವಲೆಯ ದಲ್ಲಿ ಇದ್ದ ಪಶು ಸಂಗೋಪನಾ ಇಲಾಖೆ ರಾಮದುರ್ಗ ತಾಲೂಕಿನ ಪಶು ಆಸ್ಪತ್ರೆ  ಆವರಣದಲ್ಲಿ ವಿಶ್ವ ರೇಬಿಸ್ ದಿನದ ಅಂಗವಾಗಿ ಶ್ವಾನಗಳಿಗೆ ಉಚಿತ ರೇಬಿಸ್  46 ಶ್ವಾನಗಳಿಗೆ ಲಸಿಕೆ ಹಾಕಲಾಯಿತು    ಅಜಾದಿ ಕಾ ಅಮೃತ ಮಹೋತ್ಸವ ಹಾಗೂ ವಿಶ್ವ ರೇಬಿಸ್ ದಿನಾಚರಣೆ  ಅಂಗವಾಗಿ  ರಾಮದುರ್ಗ ತಾಲೂಕಿನ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ಪಶು ಆಸ್ಪತ್ರೆ ಆವರಣದಲ್ಲಿ  ರಾಮದುರ್ಗ ತಾಲೂಕಿನ ಸುತ್ತಮುತ್ತಲಿನ ಎಲ್ಲಾ ಶ್ವಾನಗಳಿಗೆ ಉಚಿತವಾಗಿ ರೇಬಿಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಅಲ್ಲಿ ಒಟ್ಟು 46 ಶ್ವಾನಗಳಿಗೆ ಲಸಿಕೆ  ನೀಡಲಾಯಿತು.  ಈ ಸಂದರ್ಭದಲ್ಲಿ ಪಶು ಸಂಗೋಪನಾ ಇಲಾಖೆ ಪಶು ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಯಾದ ಡಾಕ್ಟರ್ ಗಿರೀಶ್ ಪಾಟೀಲ್. ನಾಮದೇವ ಪಮ್ಮಾರ,ಸಿಬ್ಬಂದಿವರ್ಗ್ ಮತ್ತು  ಸುತ್ತಮುತ್ತಲಿನ ಗ್ರಾಮದ  ಕುರುಬರು,ರೈತರು ಹಾಗೂ ರಾಮದುರ್ಗರದ ಶ್ವಾನಗಳನ್ನು ಸಾಕಿದ ಮಾಲೀಕರು ಉಪಸ್ಥಿತರಿದ್ದರು. ವರದಿ - ಎಂ ಕೆ ಯಾದವಾಡ ರಾಮದುರ್ಗ

ರಾಮದುರ್ಗ:ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಾತ್ರ ಜನರು ನೆಮ್ಮದಿ ಬದುಕು ಸಾಧ್ಯ. ಮಾಜಿ ಶಾಸಕ ಅಶೋಕ ಪಟ್ಟಣ.

ಇಮೇಜ್
ರಾಮದುರ್ಗಃ ಮಹಾತ್ಮಾ ಗಾಂಧಿವರ ಕನಸು ಗ್ರಾಮಗಳ ಅಭಿವೃದ್ಧಿ ಆಗಬೇಕು ಜನರಿಗೆ ಸ್ಥಳದಲ್ಲಿಯೇ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಅವರ ಪರಿಕಲ್ಪನೆ ನೆನಸಾಗಬೇಕಾದರೆ ಎಲ್ಲರೂ ಒಂದಾಗಿ ಗ್ರಾಮಗಳ ಅಭಿವೃದ್ಧಿಗೆ ಶ್ರಮೀಸಬೇಕು ಅಂದರೆ ಮಾತ್ರ ಮಹಾತ್ಮಾ ಗಾಂಧಿ ಗ್ರಾಮ ಸ್ವರಾಜ್ಯಕ್ಕೆ ಕಾರ್ಯಕ್ರಮಕ್ಕೆ ಒಂದು ಅರ್ಥ ಬರುತ್ತದೆ ಎಂದು ಮಾಜಿ ಶಾಸಕ ಅಶೋಕ ಪಟ್ಟಣ ಹೇಳಿದರು. ಸ್ಥಳಿಯ ಅಶೋಕ ಪಟ್ಟಣ ಅವರ ತೋಟದ ಮನೆಯಲ್ಲಿ ಮಹಾತ್ಮಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಪೂರ್ವಭಾವಿ ಸಾಮಾಜೀಕ ಜಾಲತಾಣ ಹಾಗೂ ಮುಖಂಡರ ಮತ್ತು ಭೂತÀ ಏಜಂಟರು, ಪದಾಧಿಕಾರಿಗಳ ಸಭೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಹಾಗೂ ಪರಿಷ್ಕರಣೆ ಮತ್ತು  ಶಿಕ್ಷಕರ ಹಾಗೂ ಪದವೀಧರರ ಚುನಾವಣೆಯ ಕುರಿತು ಪೂರ್ವಭಾವಿ ಸಭೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಗಾಂಧೀಜಿಯವರು ಪ್ರತಿ ಗ್ರಾಮಗಳ ಜನರು ಸ್ವಾವಲಂಬಿಗಳಾಗಬೇಕು, ಭಾರತದ ಭವಿಷ್ಯ ಹಳ್ಳಿಗಳಲ್ಲಿ ಅಡಗಿದೆ. ಸಾಮಾಜೀಕ, ರಾಜಕೀಯ, ಅರ್ಥಿಕ, ಪ್ರಜಾಪ್ರಭುತ್ವದ ಅಭಿವೃದ್ದಿಯನ್ನು ತಳ ಮಟ್ಟದಿಂದ ಬಲಿಷ್ಠವಾಗಿ ಗ್ರಾಮ ಪಂಚಾಯತ ರಾಜ್ ವ್ಯವಸ್ಥೆಯಲ್ಲಿ ಜನರಿಗೆ ಎಲ್ಲ ರೀತಿಯ ಮೂಲಭೂತ ಸೌಲಭ್ಯ ಕಲ್ಪಿಸುವ ಕಲ್ಪನೆ ಒಂದು ಕಡೆಯಾದರೆ ಎಲ್ಲರೂ ಸಮಾನತೆಯಿಂದ ಇರಬೇಕು ಎಂದು ಮಹದಾಸೆಯಾಗಿತ್ತು ಆದ್ದರಿಂದ ಎಲ್ಲರೂ ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ಸಾಗಬೇಕಿದೆ. ಹಿಂದನಿಂದಲೂ ದೇಶದ ಅಭಿವೃದ್ದಿಗೆ ಯಾರು ಶ್ರಮಿಸಿದ್ದಾರೆ ಅ